ಶ್ವೇತಭವನದಲ್ಲಿ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಗೆ ಟ್ರಂಪ್ ಔತಣ: ಮೋದಿ ಆಲಿಂಗನಕ್ಕೆ ದೊಡ್ಡ ಹೊಡೆತ - ಕಾಂಗ್ರೆಸ್....

ಮಾ.21ರ೦ದು ಕಲ್ಯಾಣಪುರ ಶ್ರೀ ವೆಂಕಟರಮಣ ಪ್ರತಿಷ್ಠಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ಜರಗುವ೦ತೆ ಶ್ರೀ ದೇವರ ಸನ್ನಿಧಾನದಲ್ಲಿ ಹೂವಿನ ಪೂಜೆ ಮತ್ತು ವಿಶೇಷ ಪ್ರಾರ್ಥನೆ ಕಾರ್ಯಕ್ರಮ

ಶ್ರೀ ವೆಂಕಟರಮಣ ದೇವಸ್ಥಾನ ಕಲ್ಯಾಣಪುರ

ಬ್ರಹ್ಮ ರುದ್ರಾದಿ ವಂದ್ಯಂ ತ್ವಾಂ ಭಜೇ ವೇಂಕಟನಾಯಕಮ್ । ನಿವಾರಯಾಶ್ವಾನಿಷ್ಟಾನಿ ಸಾಧಯೇಷ್ಟಾನಿ ಮಾಧವ ||

ಸಮಾಜ ಬಾಂಧವರೇ,

ನಮ್ಮ ಶ್ರೀ ದೇವಳದ ಪುನರ್ ಪ್ರತಿಷ್ಠಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ಹಾಗೂ ಯಾವುದೇ ಅಡೆತಡೆ ಇಲ್ಲದೆ ನಿರ್ವಿಘ್ನ ರೀತಿಯಲ್ಲಿ ಜರಗುವಂತೆ ಶ್ರೀ ದೇವರ ಸನ್ನಿಧಾನದಲ್ಲಿ ಇದೇ ಬರುವ ದಿನಾಂಕ 21-05-2025 ರ ಬುಧವಾರ (ರಾತ್ರಿ 7 ಗಂಟೆಗೆ) ವಿಶೇಷ ಹೂವಿನ ಪೂಜೆ ಮತ್ತು ವಿಶೇಷ ಪ್ರಾರ್ಥನೆಯನ್ನು ಆಯೋಜಿಸಲಾಗಿದೆ.

ಈ ಮಹಾಪ್ರಾರ್ಥನೆಯಲ್ಲಿ ಭಜಕರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ವಿನಂತಿ.

 

kiniudupi@rediffmail.com

No Comments

Leave A Comment