ಉಡುಪಿಯಲ್ಲಿ ಭಾರೀ ಮಳೆ...ನಗರಸಭೆಯಲ್ಲಿನ ಎಲ್ಲಾ ವಾರ್ಡ್ ಗಳ್ಳಿ ನೀರಿನ ಸಮಸ್ಯೆ...ನೀರಿಗಾಗಿ ಆಹಾಕಾರ...ಮಳೆ ಬ೦ದರೂ ನೀರಿಲ್ಲ

ಮಾ.21ರ೦ದು ಕಲ್ಯಾಣಪುರ ಶ್ರೀ ವೆಂಕಟರಮಣ ಪ್ರತಿಷ್ಠಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ಜರಗುವ೦ತೆ ಶ್ರೀ ದೇವರ ಸನ್ನಿಧಾನದಲ್ಲಿ ಹೂವಿನ ಪೂಜೆ ಮತ್ತು ವಿಶೇಷ ಪ್ರಾರ್ಥನೆ ಕಾರ್ಯಕ್ರಮ

ಶ್ರೀ ವೆಂಕಟರಮಣ ದೇವಸ್ಥಾನ ಕಲ್ಯಾಣಪುರ

ಬ್ರಹ್ಮ ರುದ್ರಾದಿ ವಂದ್ಯಂ ತ್ವಾಂ ಭಜೇ ವೇಂಕಟನಾಯಕಮ್ । ನಿವಾರಯಾಶ್ವಾನಿಷ್ಟಾನಿ ಸಾಧಯೇಷ್ಟಾನಿ ಮಾಧವ ||

ಸಮಾಜ ಬಾಂಧವರೇ,

ನಮ್ಮ ಶ್ರೀ ದೇವಳದ ಪುನರ್ ಪ್ರತಿಷ್ಠಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ಹಾಗೂ ಯಾವುದೇ ಅಡೆತಡೆ ಇಲ್ಲದೆ ನಿರ್ವಿಘ್ನ ರೀತಿಯಲ್ಲಿ ಜರಗುವಂತೆ ಶ್ರೀ ದೇವರ ಸನ್ನಿಧಾನದಲ್ಲಿ ಇದೇ ಬರುವ ದಿನಾಂಕ 21-05-2025 ರ ಬುಧವಾರ (ರಾತ್ರಿ 7 ಗಂಟೆಗೆ) ವಿಶೇಷ ಹೂವಿನ ಪೂಜೆ ಮತ್ತು ವಿಶೇಷ ಪ್ರಾರ್ಥನೆಯನ್ನು ಆಯೋಜಿಸಲಾಗಿದೆ.

ಈ ಮಹಾಪ್ರಾರ್ಥನೆಯಲ್ಲಿ ಭಜಕರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ವಿನಂತಿ.

 

No Comments

Leave A Comment