ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಆನೇಕಲ್: ಸೂಟ್​ಕೇಸ್​ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆ

ಆನೇಕಲ್, ಮೇ 21: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್​ಕೇಸ್​ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿದೆ. ಹೊಸೂರು ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ರೈಲ್ವೆ ಬ್ರಿಡ್ಜ್ ಬಳಿ ಸುಮಾರು 10 ವರ್ಷದ ಬಾಲಕಿಯ ಮೃತದೇಹವಿದ್ದ ಸೂಟ್​ಕೇಸ್​ ಪತ್ತೆಯಾಗಿದೆ. ಸ್ಥಳಕ್ಕೆ ಸೂರ್ಯನಗರ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು. ಬಾಲಕಿ ಮೃತಪಟ್ಟ ಬಳಿಕ ಇಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ

No Comments

Leave A Comment