ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಆಯ್ಕೆಯಾಗಿರುವ ಡಾ.ಎ೦.ಎ.ಸಲೀ೦ ರವರಿಗೆ ಹಾರ್ದಿಕ ಅಭಿನ೦ದನೆಗಳು
ಕರ್ನಾಟಕ ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಆಯ್ಕೆಯಾಗಿ ಅಧಿಕಾರವನ್ನು ಸ್ವೀಕರಿಸಿದ
ಡಾ.ಎ೦. ಎ. ಸಲೀ೦ಸಾರ್ ರವರಿಗೆ
ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ ಹಾರ್ದಿಕ ಅಭಿನ೦ದನೆಗಳು
ಟಿ.ಜಯಪ್ರಕಾಶ್ ಕಿಣಿ ಉಡುಪಿ ಸ೦ಸ್ಥಾಪಕರು ಕರಾವಳಿಕಿರಣ ಡಾಟ್ ಕಾ೦ ಉಡುಪಿ.
1966ರ ಜೂನ್ 25ರಂದು ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ಜನಿಸಿದ ಡಾ.ಎಂ.ಎ.ಸಲೀಂ ಅವರು, 1989ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
1993ರಲ್ಲಿ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸ್ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಪಡೆದ ಸಲೀಂ ಅವರು 2010ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಟ್ರಾಫಿಕ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಡಾಕ್ಟರೇಟ್ ಪದವಿಯನ್ನುಪಡೆದುಕೊಂಡಿದ್ದಾರೆ.