...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಆಯ್ಕೆಯಾಗಿರುವ ಡಾ.ಎ೦.ಎ.ಸಲೀ೦ ರವರಿಗೆ ಹಾರ್ದಿಕ ಅಭಿನ೦ದನೆಗಳು

ಕರ್ನಾಟಕ ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಆಯ್ಕೆಯಾಗಿ ಅಧಿಕಾರವನ್ನು ಸ್ವೀಕರಿಸಿದ

ಡಾ.ಎ೦. ಎ. ಸಲೀ೦ಸಾರ್ ರವರಿಗೆ

ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ ಹಾರ್ದಿಕ ಅಭಿನ೦ದನೆಗಳು

ಟಿ.ಜಯಪ್ರಕಾಶ್ ಕಿಣಿ ಉಡುಪಿ
ಸ೦ಸ್ಥಾಪಕರು ಕರಾವಳಿಕಿರಣ ಡಾಟ್ ಕಾ೦ ಉಡುಪಿ.

1966ರ ಜೂನ್ 25ರಂದು ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ಜನಿಸಿದ ಡಾ.ಎಂ.ಎ.ಸಲೀಂ ಅವರು, 1989ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

1993ರಲ್ಲಿ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸ್ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಪಡೆದ ಸಲೀಂ ಅವರು 2010ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಟ್ರಾಫಿಕ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಡಾಕ್ಟರೇಟ್ ಪದವಿಯನ್ನುಪಡೆದುಕೊಂಡಿದ್ದಾರೆ.

No Comments

Leave A Comment