.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಆಯ್ಕೆಯಾಗಿರುವ ಡಾ.ಎ೦.ಎ.ಸಲೀ೦ ರವರಿಗೆ ಹಾರ್ದಿಕ ಅಭಿನ೦ದನೆಗಳು

ಕರ್ನಾಟಕ ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಆಯ್ಕೆಯಾಗಿ ಅಧಿಕಾರವನ್ನು ಸ್ವೀಕರಿಸಿದ

ಡಾ.ಎ೦. ಎ. ಸಲೀ೦ಸಾರ್ ರವರಿಗೆ

ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ ಹಾರ್ದಿಕ ಅಭಿನ೦ದನೆಗಳು

ಟಿ.ಜಯಪ್ರಕಾಶ್ ಕಿಣಿ ಉಡುಪಿ
ಸ೦ಸ್ಥಾಪಕರು ಕರಾವಳಿಕಿರಣ ಡಾಟ್ ಕಾ೦ ಉಡುಪಿ.

1966ರ ಜೂನ್ 25ರಂದು ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ಜನಿಸಿದ ಡಾ.ಎಂ.ಎ.ಸಲೀಂ ಅವರು, 1989ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

1993ರಲ್ಲಿ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸ್ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಪಡೆದ ಸಲೀಂ ಅವರು 2010ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಟ್ರಾಫಿಕ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಡಾಕ್ಟರೇಟ್ ಪದವಿಯನ್ನುಪಡೆದುಕೊಂಡಿದ್ದಾರೆ.

No Comments

Leave A Comment