ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಇ೦ದಿನ ಅಲ೦ಕಾರ…

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಮೇ 28ರ ಬುಧವಾರದ ದಿನವಾದ ಇ೦ದು ಮಾಡಲಾದ ಅಲ೦ಕಾರದ ಸು೦ದರ ನೋಟ…

125ದಿನಗಳ ಕಾಲ ನಿರ೦ತರ ಅಹೋರಾತ್ರಿ ನಡೆಯುತ್ತಿರುವ ಭಜನಾ ಕಾರ್ಯಕ್ರಮದ ಅ೦ಗವಾಗಿ ಶ್ರೀವಿಠೋಬ ರಖುಮಾಯಿ ದೇವರಿಗೆ ಮಾಡಲಾದ ಇ೦ದಿನ ಅಲ೦ಕಾರ…

 

 

No Comments

Leave A Comment