......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!
ಆಂಧ್ರದಲ್ಲಿ ಭೀಕರ ಅಪಘಾತ: ತಿಮ್ಮಪ್ಪನ ದರ್ಶನಕ್ಕೆ ಹೋಗಿ ಬರುತ್ತಿದ್ದ ಚಿಕ್ಕಬಳ್ಳಾಪುರದ ಮೂವರು ಸಾವು
ಚಿಕ್ಕಬಳ್ಳಾಪುರ: ಜೂನ್ 30: ತಿಮ್ಮಪ್ಪನ ದರ್ಶನಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಆಂಧ್ರದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಬಳಿ ಭೀಕರ ಟಿಟಿ ವಾಹನ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಪರಿಣಾಮ ಕರ್ನಾಟಕದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೇಘರ್ಷ(17), ಚರಣ್(17) ಮತ್ತು ಶ್ರಾವಣಿ ಮೃತರು. 8 ಜನರಿಗೆ ಗಾಯಗಳಾಗಿವೆ. ಮೃತರನ್ನು ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಹೊಸಹುಡ್ಯಾ ಗ್ರಾಮದವರು ಎಂದು ಗುರುತಿಸಲಾಗಿದೆ.