ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....
ಆಂಧ್ರದಲ್ಲಿ ಭೀಕರ ಅಪಘಾತ: ತಿಮ್ಮಪ್ಪನ ದರ್ಶನಕ್ಕೆ ಹೋಗಿ ಬರುತ್ತಿದ್ದ ಚಿಕ್ಕಬಳ್ಳಾಪುರದ ಮೂವರು ಸಾವು
ಚಿಕ್ಕಬಳ್ಳಾಪುರ: ಜೂನ್ 30: ತಿಮ್ಮಪ್ಪನ ದರ್ಶನಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಆಂಧ್ರದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಬಳಿ ಭೀಕರ ಟಿಟಿ ವಾಹನ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಪರಿಣಾಮ ಕರ್ನಾಟಕದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೇಘರ್ಷ(17), ಚರಣ್(17) ಮತ್ತು ಶ್ರಾವಣಿ ಮೃತರು. 8 ಜನರಿಗೆ ಗಾಯಗಳಾಗಿವೆ. ಮೃತರನ್ನು ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಹೊಸಹುಡ್ಯಾ ಗ್ರಾಮದವರು ಎಂದು ಗುರುತಿಸಲಾಗಿದೆ.