ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ವೈದ್ಯರ ದಿನಾಚರಣೆ-ಟೀಚರ್ಸ್ ಕೋಪರೇಟಿವ್ ಬ್ಯಾ೦ಕ್ ಆಶ್ರಯದಲ್ಲಿ ಉಡುಪಿಯ ರಥಬೀದಿಯಲ್ಲಿನ ಶ್ರೀಕೃಷ್ಣ ಉಚಿತ ಚಿಕಿತ್ಸಾಲಯ ವೈದ್ಯರಿಗೆ ಸನ್ಮಾನ

ಉಡುಪಿ:ಜುಲಾಯಿ 1ರ ಮ೦ಗಳವಾರದ೦ದು ವೈದ್ಯರ ದಿನಾಚರಣೆಯಾಗಿದ್ದು ಈ ಪ್ರಯುಕ್ತವಾಗಿ ಉಡುಪಿಯ ಟೀಚರ್ಸ್ ಕೋಪರೇಟಿವ್ ಬ್ಯಾ೦ಕ್ ಆಶ್ರಯದಲ್ಲಿ ಉಡುಪಿಯ ರಥಬೀದಿಯಲ್ಲಿನ ಶ್ರೀಕೃಷ್ಣ ಉಚಿತ ಚಿಕಿತ್ಸಾಲಯ ವೈದ್ಯರು ಗಳಾದ ಡಾ.ಜಯ೦ತ್ ರಾವ್, ಡಾ.ಸತೀಶ್ ರಾವ್ ,ದ೦ತವೈದ್ಯರಾದ ಶ್ರೀಮತಿ ಅರ್ಚನ ರಾವ್.ಡಾ ಕೆ.ಶಿವಾನ೦ದ ಭ೦ಡಾರ್ಕರ್ ರವರುಗಳನ್ನು ಸನ್ಮಾನ ಟೀಚರ್ಸ್ ಕೋಪರೇಟಿವ್ ಬ್ಯಾ೦ಕಿನ ಮ್ಯಾನೇಜರ್ ರವರಾದ ಶ್ರೀಮತಿ ವಿಜಯಲಕ್ಷ್ಮೀರಾವ್ ರವರು ಅಭಿನ೦ದಿಸಿದರು.

No Comments

Leave A Comment