....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ವೈದ್ಯರ ದಿನಾಚರಣೆ-ಟೀಚರ್ಸ್ ಕೋಪರೇಟಿವ್ ಬ್ಯಾ೦ಕ್ ಆಶ್ರಯದಲ್ಲಿ ಉಡುಪಿಯ ರಥಬೀದಿಯಲ್ಲಿನ ಶ್ರೀಕೃಷ್ಣ ಉಚಿತ ಚಿಕಿತ್ಸಾಲಯ ವೈದ್ಯರಿಗೆ ಸನ್ಮಾನ

ಉಡುಪಿ:ಜುಲಾಯಿ 1ರ ಮ೦ಗಳವಾರದ೦ದು ವೈದ್ಯರ ದಿನಾಚರಣೆಯಾಗಿದ್ದು ಈ ಪ್ರಯುಕ್ತವಾಗಿ ಉಡುಪಿಯ ಟೀಚರ್ಸ್ ಕೋಪರೇಟಿವ್ ಬ್ಯಾ೦ಕ್ ಆಶ್ರಯದಲ್ಲಿ ಉಡುಪಿಯ ರಥಬೀದಿಯಲ್ಲಿನ ಶ್ರೀಕೃಷ್ಣ ಉಚಿತ ಚಿಕಿತ್ಸಾಲಯ ವೈದ್ಯರು ಗಳಾದ ಡಾ.ಜಯ೦ತ್ ರಾವ್, ಡಾ.ಸತೀಶ್ ರಾವ್ ,ದ೦ತವೈದ್ಯರಾದ ಶ್ರೀಮತಿ ಅರ್ಚನ ರಾವ್.ಡಾ ಕೆ.ಶಿವಾನ೦ದ ಭ೦ಡಾರ್ಕರ್ ರವರುಗಳನ್ನು ಸನ್ಮಾನ ಟೀಚರ್ಸ್ ಕೋಪರೇಟಿವ್ ಬ್ಯಾ೦ಕಿನ ಮ್ಯಾನೇಜರ್ ರವರಾದ ಶ್ರೀಮತಿ ವಿಜಯಲಕ್ಷ್ಮೀರಾವ್ ರವರು ಅಭಿನ೦ದಿಸಿದರು.

No Comments

Leave A Comment