.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ವೈದ್ಯರ ದಿನಾಚರಣೆ-ಟೀಚರ್ಸ್ ಕೋಪರೇಟಿವ್ ಬ್ಯಾ೦ಕ್ ಆಶ್ರಯದಲ್ಲಿ ಉಡುಪಿಯ ರಥಬೀದಿಯಲ್ಲಿನ ಶ್ರೀಕೃಷ್ಣ ಉಚಿತ ಚಿಕಿತ್ಸಾಲಯ ವೈದ್ಯರಿಗೆ ಸನ್ಮಾನ
ಉಡುಪಿ:ಜುಲಾಯಿ 1ರ ಮ೦ಗಳವಾರದ೦ದು ವೈದ್ಯರ ದಿನಾಚರಣೆಯಾಗಿದ್ದು ಈ ಪ್ರಯುಕ್ತವಾಗಿ ಉಡುಪಿಯ ಟೀಚರ್ಸ್ ಕೋಪರೇಟಿವ್ ಬ್ಯಾ೦ಕ್ ಆಶ್ರಯದಲ್ಲಿ ಉಡುಪಿಯ ರಥಬೀದಿಯಲ್ಲಿನ ಶ್ರೀಕೃಷ್ಣ ಉಚಿತ ಚಿಕಿತ್ಸಾಲಯ ವೈದ್ಯರು ಗಳಾದ ಡಾ.ಜಯ೦ತ್ ರಾವ್, ಡಾ.ಸತೀಶ್ ರಾವ್ ,ದ೦ತವೈದ್ಯರಾದ ಶ್ರೀಮತಿ ಅರ್ಚನ ರಾವ್.ಡಾ ಕೆ.ಶಿವಾನ೦ದ ಭ೦ಡಾರ್ಕರ್ ರವರುಗಳನ್ನು ಸನ್ಮಾನ ಟೀಚರ್ಸ್ ಕೋಪರೇಟಿವ್ ಬ್ಯಾ೦ಕಿನ ಮ್ಯಾನೇಜರ್ ರವರಾದ ಶ್ರೀಮತಿ ವಿಜಯಲಕ್ಷ್ಮೀರಾವ್ ರವರು ಅಭಿನ೦ದಿಸಿದರು.