......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

ಕಡಿಯಾಳಿ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ನೂತನ ಜಿಲ್ಲಾಧಿಕಾರಿಗಳ ಭೇಟಿ

ಉಡುಪಿ:ಉಡುಪಿಯ ಕಡಿಯಾಳಿಯ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ಉಡುಪಿಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರವನ್ನು ಸ್ವೀಕರಿಸಿದ ಶ್ರೀಮತಿ ಸ್ವರೂಪ್ ಟಿ ಕೆರವರು ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದುಕೊ೦ಡರು.ಈ ಸ೦ದರ್ಭದಲ್ಲಿ ಜಿಲ್ಲಾಧಿಕಾರಿಯವರಿಗೆ ಕಡಿಯಾಳಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಿ.ವಿಜಯರಾಘವ ರಾವ್ ರವರು ಶ್ರೀದೇವರ ಪ್ರಸಾದವನ್ನು ನೀಡಿ ಅಭಿನ೦ದಿಸಿದರು.

No Comments

Leave A Comment