ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಕಡಿಯಾಳಿ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ನೂತನ ಜಿಲ್ಲಾಧಿಕಾರಿಗಳ ಭೇಟಿ

ಉಡುಪಿ:ಉಡುಪಿಯ ಕಡಿಯಾಳಿಯ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ಉಡುಪಿಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರವನ್ನು ಸ್ವೀಕರಿಸಿದ ಶ್ರೀಮತಿ ಸ್ವರೂಪ್ ಟಿ ಕೆರವರು ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದುಕೊ೦ಡರು.ಈ ಸ೦ದರ್ಭದಲ್ಲಿ ಜಿಲ್ಲಾಧಿಕಾರಿಯವರಿಗೆ ಕಡಿಯಾಳಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಿ.ವಿಜಯರಾಘವ ರಾವ್ ರವರು ಶ್ರೀದೇವರ ಪ್ರಸಾದವನ್ನು ನೀಡಿ ಅಭಿನ೦ದಿಸಿದರು.

No Comments

Leave A Comment