37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ಕಡಿಯಾಳಿ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ನೂತನ ಜಿಲ್ಲಾಧಿಕಾರಿಗಳ ಭೇಟಿ

ಉಡುಪಿ:ಉಡುಪಿಯ ಕಡಿಯಾಳಿಯ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ಉಡುಪಿಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರವನ್ನು ಸ್ವೀಕರಿಸಿದ ಶ್ರೀಮತಿ ಸ್ವರೂಪ್ ಟಿ ಕೆರವರು ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದುಕೊ೦ಡರು.ಈ ಸ೦ದರ್ಭದಲ್ಲಿ ಜಿಲ್ಲಾಧಿಕಾರಿಯವರಿಗೆ ಕಡಿಯಾಳಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಿ.ವಿಜಯರಾಘವ ರಾವ್ ರವರು ಶ್ರೀದೇವರ ಪ್ರಸಾದವನ್ನು ನೀಡಿ ಅಭಿನ೦ದಿಸಿದರು.

No Comments

Leave A Comment