ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಕಡಿಯಾಳಿ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ನೂತನ ಜಿಲ್ಲಾಧಿಕಾರಿಗಳ ಭೇಟಿ

ಉಡುಪಿ:ಉಡುಪಿಯ ಕಡಿಯಾಳಿಯ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ಉಡುಪಿಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರವನ್ನು ಸ್ವೀಕರಿಸಿದ ಶ್ರೀಮತಿ ಸ್ವರೂಪ್ ಟಿ ಕೆರವರು ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದುಕೊ೦ಡರು.ಈ ಸ೦ದರ್ಭದಲ್ಲಿ ಜಿಲ್ಲಾಧಿಕಾರಿಯವರಿಗೆ ಕಡಿಯಾಳಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಿ.ವಿಜಯರಾಘವ ರಾವ್ ರವರು ಶ್ರೀದೇವರ ಪ್ರಸಾದವನ್ನು ನೀಡಿ ಅಭಿನ೦ದಿಸಿದರು.

No Comments

Leave A Comment