ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....
ಕಡಿಯಾಳಿ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ನೂತನ ಜಿಲ್ಲಾಧಿಕಾರಿಗಳ ಭೇಟಿ
ಉಡುಪಿ:ಉಡುಪಿಯ ಕಡಿಯಾಳಿಯ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ಉಡುಪಿಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರವನ್ನು ಸ್ವೀಕರಿಸಿದ ಶ್ರೀಮತಿ ಸ್ವರೂಪ್ ಟಿ ಕೆರವರು ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದುಕೊ೦ಡರು.ಈ ಸ೦ದರ್ಭದಲ್ಲಿ ಜಿಲ್ಲಾಧಿಕಾರಿಯವರಿಗೆ ಕಡಿಯಾಳಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಿ.ವಿಜಯರಾಘವ ರಾವ್ ರವರು ಶ್ರೀದೇವರ ಪ್ರಸಾದವನ್ನು ನೀಡಿ ಅಭಿನ೦ದಿಸಿದರು.