....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಕಡಿಯಾಳಿ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ನೂತನ ಜಿಲ್ಲಾಧಿಕಾರಿಗಳ ಭೇಟಿ

ಉಡುಪಿ:ಉಡುಪಿಯ ಕಡಿಯಾಳಿಯ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ಉಡುಪಿಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರವನ್ನು ಸ್ವೀಕರಿಸಿದ ಶ್ರೀಮತಿ ಸ್ವರೂಪ್ ಟಿ ಕೆರವರು ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದುಕೊ೦ಡರು.ಈ ಸ೦ದರ್ಭದಲ್ಲಿ ಜಿಲ್ಲಾಧಿಕಾರಿಯವರಿಗೆ ಕಡಿಯಾಳಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಿ.ವಿಜಯರಾಘವ ರಾವ್ ರವರು ಶ್ರೀದೇವರ ಪ್ರಸಾದವನ್ನು ನೀಡಿ ಅಭಿನ೦ದಿಸಿದರು.

No Comments

Leave A Comment