ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಜು.10ರ೦ದು ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಶ್ರೀಗುರು ಪೂರ್ಣಿಮಾ ಮಹೋತ್ಸವ

ಉಡುಪಿ:ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ10ರ ಗುರುವಾರದ೦ದು  ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದ್ದು ಬೆಳಿಗ್ಗೆ 5ರಿ೦ದ 8ರವರೆಗೆ ಸೀಯಾಳ ಅಭಿಷೇಕ,ಮಹಾಪೂಜೆ,ಭಜನಾ ಕಾರ್ಯಕ್ರಮ,ಅನ್ನಸ೦ತರ್ಪಣೆ ಕಾರ್ಯಕ್ರಮದೊ೦ದಿಗೆ ರಾತ್ರಿ ಪಲ್ಲಕ್ಕಿಉತ್ಸವು ಜರಗಲಿದೆ ಎ೦ದು ಮ೦ದಿರದ ಪ್ರಕಟಣೆ ತಿಳಿಸಿದೆ.ಮು೦ಜಾನೆಯ ಸೀಯಾಳ ಅಭಿಷೇಕಕ್ಕೆ ಬೊ೦ಡವನ್ನು ಮ೦ದಿರಕ್ಕೆ ತಲುಪಿಸಬಹುದಾಗಿದೆ.

No Comments

Leave A Comment