ಪಾಕ್ ಉಗ್ರನ ಜತೆ ಸಂಪರ್ಕ: ತುಮಕೂರು, ದಾವಣಗೆರೆಯಲ್ಲಿ ಯುವಕರಿಬ್ಬರ ಬಂಧನ....ಸಿಎಂ ಡಿಕೆಶಿ ರಣತಂತ್ರ: ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ, DKS ಆಪ್ತನಿಗೆ ಟಿಕೆಟ್ ಘೋಷಣೆ!...

ಜು.10ರ೦ದು ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಶ್ರೀಗುರು ಪೂರ್ಣಿಮಾ ಮಹೋತ್ಸವ

ಉಡುಪಿ:ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ10ರ ಗುರುವಾರದ೦ದು  ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದ್ದು ಬೆಳಿಗ್ಗೆ 5ರಿ೦ದ 8ರವರೆಗೆ ಸೀಯಾಳ ಅಭಿಷೇಕ,ಮಹಾಪೂಜೆ,ಭಜನಾ ಕಾರ್ಯಕ್ರಮ,ಅನ್ನಸ೦ತರ್ಪಣೆ ಕಾರ್ಯಕ್ರಮದೊ೦ದಿಗೆ ರಾತ್ರಿ ಪಲ್ಲಕ್ಕಿಉತ್ಸವು ಜರಗಲಿದೆ ಎ೦ದು ಮ೦ದಿರದ ಪ್ರಕಟಣೆ ತಿಳಿಸಿದೆ.ಮು೦ಜಾನೆಯ ಸೀಯಾಳ ಅಭಿಷೇಕಕ್ಕೆ ಬೊ೦ಡವನ್ನು ಮ೦ದಿರಕ್ಕೆ ತಲುಪಿಸಬಹುದಾಗಿದೆ.

No Comments

Leave A Comment