.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಜು.10ರ೦ದು ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಶ್ರೀಗುರು ಪೂರ್ಣಿಮಾ ಮಹೋತ್ಸವ

ಉಡುಪಿ:ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ10ರ ಗುರುವಾರದ೦ದು  ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದ್ದು ಬೆಳಿಗ್ಗೆ 5ರಿ೦ದ 8ರವರೆಗೆ ಸೀಯಾಳ ಅಭಿಷೇಕ,ಮಹಾಪೂಜೆ,ಭಜನಾ ಕಾರ್ಯಕ್ರಮ,ಅನ್ನಸ೦ತರ್ಪಣೆ ಕಾರ್ಯಕ್ರಮದೊ೦ದಿಗೆ ರಾತ್ರಿ ಪಲ್ಲಕ್ಕಿಉತ್ಸವು ಜರಗಲಿದೆ ಎ೦ದು ಮ೦ದಿರದ ಪ್ರಕಟಣೆ ತಿಳಿಸಿದೆ.ಮು೦ಜಾನೆಯ ಸೀಯಾಳ ಅಭಿಷೇಕಕ್ಕೆ ಬೊ೦ಡವನ್ನು ಮ೦ದಿರಕ್ಕೆ ತಲುಪಿಸಬಹುದಾಗಿದೆ.

No Comments

Leave A Comment