ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಉಡುಪಿ ಉತ್ತರಾದಿಮಠಕ್ಕೆ ಶುದ್ಧ ಕುಡಿಯುವ ನೀರಿನ ಯ೦ತ್ರದ ಹಸ್ತಾ೦ತರ
ಉಡುಪಿ:ಕರ್ನಾಟಕ ಬ್ಯಾ೦ಕ್ ಆಶ್ರಯದಲ್ಲಿ ಉಡುಪಿಯ ಶ್ರೀಉತ್ತರಾದಿಮಠಕ್ಕೆ ಕೊಡಮಾಡಲ್ಪಟ್ಟ ಶುದ್ಧ ಕುಡಿಯುವ ನೀರಿನ ಯ೦ತ್ರವನ್ನು ಶುಕ್ರವಾರದ೦ದು ಬಾ೦ಕಿನ ಸಹಾಯಕ ಜನರಲ್ ಮ್ಯಾನೇಜರ್ ವಾದಿರಾಜ ಕೆ ಭಟ್ ರವರು ಹಸ್ತಾ೦ತರಿಸಿದರು.
ಕಡಿಯಾಳಿ ಶ್ರೀಮಹಿಷಮರ್ದಿನೀ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವ ರಾವ್, ಬ್ಯಾ೦ಕಿನ ರಥಬೀದಿ ಶಾಖೆಯ ಮ್ಯಾನೇಜರ್ ಪ್ರಶಾ೦ತ್ , ಉಡುಪಿಯ ಉತ್ತರಾದಿ ಮಠದ ವ್ಯವಸ್ಥಾಪಕರಾದ ಪ್ರಕಾಶ್ ಆಚಾರ್ಯರವರು ಉಪಸ್ಥಿತರಿದ್ದರು.