ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಉಡುಪಿ ಉತ್ತರಾದಿಮಠಕ್ಕೆ ಶುದ್ಧ ಕುಡಿಯುವ ನೀರಿನ ಯ೦ತ್ರದ ಹಸ್ತಾ೦ತರ

ಉಡುಪಿ:ಕರ್ನಾಟಕ ಬ್ಯಾ೦ಕ್ ಆಶ್ರಯದಲ್ಲಿ ಉಡುಪಿಯ ಶ್ರೀಉತ್ತರಾದಿಮಠಕ್ಕೆ ಕೊಡಮಾಡಲ್ಪಟ್ಟ ಶುದ್ಧ ಕುಡಿಯುವ ನೀರಿನ ಯ೦ತ್ರವನ್ನು ಶುಕ್ರವಾರದ೦ದು ಬಾ೦ಕಿನ ಸಹಾಯಕ ಜನರಲ್ ಮ್ಯಾನೇಜರ್ ವಾದಿರಾಜ ಕೆ ಭಟ್ ರವರು ಹಸ್ತಾ೦ತರಿಸಿದರು.

ಕಡಿಯಾಳಿ ಶ್ರೀಮಹಿಷಮರ್ದಿನೀ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವ ರಾವ್, ಬ್ಯಾ೦ಕಿನ ರಥಬೀದಿ ಶಾಖೆಯ ಮ್ಯಾನೇಜರ್ ಪ್ರಶಾ೦ತ್ , ಉಡುಪಿಯ ಉತ್ತರಾದಿ ಮಠದ ವ್ಯವಸ್ಥಾಪಕರಾದ ಪ್ರಕಾಶ್ ಆಚಾರ್ಯರವರು ಉಪಸ್ಥಿತರಿದ್ದರು.

No Comments

Leave A Comment