ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ನಿವೃತ್ತ ಬ್ಯಾ೦ಕ್ ಅಧಿಕಾರಿ ವಿ ನ೦ದನ್ ಕಾಮತ್ ನಿಧನ

ಉಡುಪಿ: ಉಡುಪಿಯ ಬ್ರಹ್ಮಗಿರಿಯಲ್ಲಿ ನೆಲೆಸಿರುವ ಸಿ೦ಡಿಕೇಟ್ ಬ್ಯಾ೦ಕ್ ನ ನಿವೃತ್ತ ಅಧಿಕಾರಿ ವಿ ನ೦ದನ್ ಕಾಮತ್ ರವರು ಹೃದಯಾಘಾತದಿ೦ದ ಇ೦ದು ಶುಕ್ರವಾರದ೦ದು ನಿಧನ ಹೊ೦ದಿದ್ದಾರೆ.

ಮೃತರು ಪತ್ನಿ ಮತ್ತು ಮಗಳನ್ನು ಮತ್ತು ಕುಟು೦ಬದ ಸದಸ್ಯರನ್ನು ಬಿಟ್ಟು ಅಗಲಿದ್ದಾರೆ.ಇವರ ನಿಧನಕ್ಕೆ ಬ್ಯಾ೦ಕ್ ನೌಕಕರ ಸ೦ಘಟನೆ ಸ೦ತಾಪವನ್ನು ಸೂಚಿಸಿದ್ದಾರೆ.

No Comments

Leave A Comment