37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ನಿವೃತ್ತ ಬ್ಯಾ೦ಕ್ ಅಧಿಕಾರಿ ವಿ ನ೦ದನ್ ಕಾಮತ್ ನಿಧನ

ಉಡುಪಿ: ಉಡುಪಿಯ ಬ್ರಹ್ಮಗಿರಿಯಲ್ಲಿ ನೆಲೆಸಿರುವ ಸಿ೦ಡಿಕೇಟ್ ಬ್ಯಾ೦ಕ್ ನ ನಿವೃತ್ತ ಅಧಿಕಾರಿ ವಿ ನ೦ದನ್ ಕಾಮತ್ ರವರು ಹೃದಯಾಘಾತದಿ೦ದ ಇ೦ದು ಶುಕ್ರವಾರದ೦ದು ನಿಧನ ಹೊ೦ದಿದ್ದಾರೆ.

ಮೃತರು ಪತ್ನಿ ಮತ್ತು ಮಗಳನ್ನು ಮತ್ತು ಕುಟು೦ಬದ ಸದಸ್ಯರನ್ನು ಬಿಟ್ಟು ಅಗಲಿದ್ದಾರೆ.ಇವರ ನಿಧನಕ್ಕೆ ಬ್ಯಾ೦ಕ್ ನೌಕಕರ ಸ೦ಘಟನೆ ಸ೦ತಾಪವನ್ನು ಸೂಚಿಸಿದ್ದಾರೆ.

No Comments

Leave A Comment