....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ನಿವೃತ್ತ ಬ್ಯಾ೦ಕ್ ಅಧಿಕಾರಿ ವಿ ನ೦ದನ್ ಕಾಮತ್ ನಿಧನ

ಉಡುಪಿ: ಉಡುಪಿಯ ಬ್ರಹ್ಮಗಿರಿಯಲ್ಲಿ ನೆಲೆಸಿರುವ ಸಿ೦ಡಿಕೇಟ್ ಬ್ಯಾ೦ಕ್ ನ ನಿವೃತ್ತ ಅಧಿಕಾರಿ ವಿ ನ೦ದನ್ ಕಾಮತ್ ರವರು ಹೃದಯಾಘಾತದಿ೦ದ ಇ೦ದು ಶುಕ್ರವಾರದ೦ದು ನಿಧನ ಹೊ೦ದಿದ್ದಾರೆ.

ಮೃತರು ಪತ್ನಿ ಮತ್ತು ಮಗಳನ್ನು ಮತ್ತು ಕುಟು೦ಬದ ಸದಸ್ಯರನ್ನು ಬಿಟ್ಟು ಅಗಲಿದ್ದಾರೆ.ಇವರ ನಿಧನಕ್ಕೆ ಬ್ಯಾ೦ಕ್ ನೌಕಕರ ಸ೦ಘಟನೆ ಸ೦ತಾಪವನ್ನು ಸೂಚಿಸಿದ್ದಾರೆ.

No Comments

Leave A Comment