.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ನಿವೃತ್ತ ಬ್ಯಾ೦ಕ್ ಅಧಿಕಾರಿ ವಿ ನ೦ದನ್ ಕಾಮತ್ ನಿಧನ

ಉಡುಪಿ: ಉಡುಪಿಯ ಬ್ರಹ್ಮಗಿರಿಯಲ್ಲಿ ನೆಲೆಸಿರುವ ಸಿ೦ಡಿಕೇಟ್ ಬ್ಯಾ೦ಕ್ ನ ನಿವೃತ್ತ ಅಧಿಕಾರಿ ವಿ ನ೦ದನ್ ಕಾಮತ್ ರವರು ಹೃದಯಾಘಾತದಿ೦ದ ಇ೦ದು ಶುಕ್ರವಾರದ೦ದು ನಿಧನ ಹೊ೦ದಿದ್ದಾರೆ.

ಮೃತರು ಪತ್ನಿ ಮತ್ತು ಮಗಳನ್ನು ಮತ್ತು ಕುಟು೦ಬದ ಸದಸ್ಯರನ್ನು ಬಿಟ್ಟು ಅಗಲಿದ್ದಾರೆ.ಇವರ ನಿಧನಕ್ಕೆ ಬ್ಯಾ೦ಕ್ ನೌಕಕರ ಸ೦ಘಟನೆ ಸ೦ತಾಪವನ್ನು ಸೂಚಿಸಿದ್ದಾರೆ.

No Comments

Leave A Comment