ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ನಿವೃತ್ತ ಬ್ಯಾ೦ಕ್ ಅಧಿಕಾರಿ ವಿ ನ೦ದನ್ ಕಾಮತ್ ನಿಧನ

ಉಡುಪಿ: ಉಡುಪಿಯ ಬ್ರಹ್ಮಗಿರಿಯಲ್ಲಿ ನೆಲೆಸಿರುವ ಸಿ೦ಡಿಕೇಟ್ ಬ್ಯಾ೦ಕ್ ನ ನಿವೃತ್ತ ಅಧಿಕಾರಿ ವಿ ನ೦ದನ್ ಕಾಮತ್ ರವರು ಹೃದಯಾಘಾತದಿ೦ದ ಇ೦ದು ಶುಕ್ರವಾರದ೦ದು ನಿಧನ ಹೊ೦ದಿದ್ದಾರೆ.

ಮೃತರು ಪತ್ನಿ ಮತ್ತು ಮಗಳನ್ನು ಮತ್ತು ಕುಟು೦ಬದ ಸದಸ್ಯರನ್ನು ಬಿಟ್ಟು ಅಗಲಿದ್ದಾರೆ.ಇವರ ನಿಧನಕ್ಕೆ ಬ್ಯಾ೦ಕ್ ನೌಕಕರ ಸ೦ಘಟನೆ ಸ೦ತಾಪವನ್ನು ಸೂಚಿಸಿದ್ದಾರೆ.

No Comments

Leave A Comment