...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಮಡಿಕೇರಿ: ಟ್ರಕ್-ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ

ಮಡಿಕೇರಿ: ಟ್ರಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಡಿಕೇರಿಯಲ್ಲಿ (Madikeri) ನಡೆದಿದೆ.

ಮಡಿಕೇರಿ ತಾಲೂಕಿನ ದೇವರಕೊಲ್ಲಿಯಲ್ಲಿ ಅಪಘಾತ (Accident) ಸಂಭವಿಸಿದ್ದು ಮೃತರನ್ನು ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ನಿವಾಸಿಗಳಾದ ರಿಜ್ವಾನ್, ನಹೀದ್, ರಾಕಿಬ್, ನಿಹಾದ್ ಎಂದು ಗುರುತಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

No Comments

Leave A Comment