ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಅದ್ದೂರಿಯ ಶ್ರೀವರಮಹಾಲಕ್ಷೀವೃತದ ಆಚರಣೆ

ಉಡುಪಿ:ಉಡುಪಿ ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಆಗಸ್ಟ್ 8ರ ಶುಕ್ರವಾರ೦ದು ಜಿ ಎಸ್ ಬಿ ಮಹಿಳಾ ಮಂಡಳಿಯವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯನ್ನು ಶ್ರೀ ಭುವನೇಂದ್ರ ಮಂಟಪದಲ್ಲಿ ನೆಡೆಸಲಾಯಿತು.ಧಾರ್ಮಿಕ ಪೂಜಾ ವಿಧಾನಗಳನ್ನು ಅರ್ಚಕರಾದ ದಯಘಾನ್ ಭಟ್ ನೆರವೇರಿಸಿದರು.ಸಾಮೂಹಿಕ ಪ್ರಾರ್ಥನೆ , ಕಳಶ ಪ್ರತಿಷ್ಠೆ , ಸಮೂಹಿಕ ಕುಂಕುಮ ಅರ್ಚನೆ , ಲಲಿತಾ ಸಹಸ್ರನಾಮ ಪಠಣ , ಭಜನಾ ಕಾರ್ಯಕ್ರಮ ,ಮಹಾಪೂಜೆ ಪ್ರಸಾದ ವಿತರಣೆ ನೆಡೆಯಿತು
ಆಡಳಿತ ಮಂಡಳಿಯ ಸದಸ್ಯರು , ಮಹಿಳಾ ಮಂಡಳಿಯ ಪಧಾದಿಕಾರಿಗಳು ಸೇರಿದಾ೦ತೆ 500ಕ್ಕೂ ಹೆಚ್ಚಿನ ಮಹಿಳೆಯರು ಉಪಸ್ಥತರಿದ್ದರು 

ಚಿತ್ರ ಸಹಕಾರ:ಶಿವಾನ೦ದ ನಾಯಕ್ “:ಐಡಿಯಲ್ ಸ್ಟೋಡಿಯೋ” ತೆ೦ಕಪೇಟೆ ಉಡುಪಿ.

No Comments

Leave A Comment