ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಅದ್ದೂರಿಯ ಶ್ರೀವರಮಹಾಲಕ್ಷೀವೃತದ ಆಚರಣೆ
ಉಡುಪಿ:ಉಡುಪಿ ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಆಗಸ್ಟ್ 8ರ ಶುಕ್ರವಾರ೦ದು ಜಿ ಎಸ್ ಬಿ ಮಹಿಳಾ ಮಂಡಳಿಯವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯನ್ನು ಶ್ರೀ ಭುವನೇಂದ್ರ ಮಂಟಪದಲ್ಲಿ ನೆಡೆಸಲಾಯಿತು.ಧಾರ್ಮಿಕ ಪೂಜಾ ವಿಧಾನಗಳನ್ನು ಅರ್ಚಕರಾದ ದಯಘಾನ್ ಭಟ್ ನೆರವೇರಿಸಿದರು.ಸಾಮೂಹಿಕ ಪ್ರಾರ್ಥನೆ , ಕಳಶ ಪ್ರತಿಷ್ಠೆ , ಸಮೂಹಿಕ ಕುಂಕುಮ ಅರ್ಚನೆ , ಲಲಿತಾ ಸಹಸ್ರನಾಮ ಪಠಣ , ಭಜನಾ ಕಾರ್ಯಕ್ರಮ ,ಮಹಾಪೂಜೆ ಪ್ರಸಾದ ವಿತರಣೆ ನೆಡೆಯಿತು
ಆಡಳಿತ ಮಂಡಳಿಯ ಸದಸ್ಯರು , ಮಹಿಳಾ ಮಂಡಳಿಯ ಪಧಾದಿಕಾರಿಗಳು ಸೇರಿದಾ೦ತೆ 500ಕ್ಕೂ ಹೆಚ್ಚಿನ ಮಹಿಳೆಯರು ಉಪಸ್ಥತರಿದ್ದರು
ಚಿತ್ರ ಸಹಕಾರ:ಶಿವಾನ೦ದ ನಾಯಕ್ “:ಐಡಿಯಲ್ ಸ್ಟೋಡಿಯೋ” ತೆ೦ಕಪೇಟೆ ಉಡುಪಿ.