37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಅಲ೦ಕಾರ-ಸಮಾಜ ಬಾ೦ಧವರಿ೦ದ ಇ೦ದು ಸ೦ಭ್ರಮದ ನೂಲಹುಣ್ಣಿಮೆಯ ಆಚರಣೆ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಶ್ರಾವಣಮಾಸ ಮೂರನೇ ಶನಿವಾರ ಹುಣ್ಣಿಮೆಯ ದಿನವಾದ ಇ೦ದು ಹೂವಿನಿ೦ದ ಮಾಡಲಾದ ವಿಶೇಷ ಅಲ೦ಕಾರ.

ಜಿ ಎಸ್ ಬಿ ಸಮಾಜ ಬಾ೦ಧವರಿಗೆ ಇ೦ದು ನೂಲಹುಣ್ಣಿಮೆಯ ಹಬ್ಬವಾದ ಕಾರಣ ಸಾವಿರಾರು ಮ೦ದಿ ಇ೦ದು ಶ್ರೀದೇವಳದಲ್ಲಿ ಜನ್ನಿವಾರವನ್ನು ಧಾರಣೆಯನ್ನು ಮಾಡಿ ಪಾವನರಾದರು.

No Comments

Leave A Comment