ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಅಲ೦ಕಾರ-ಸಮಾಜ ಬಾ೦ಧವರಿ೦ದ ಇ೦ದು ಸ೦ಭ್ರಮದ ನೂಲಹುಣ್ಣಿಮೆಯ ಆಚರಣೆ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಶ್ರಾವಣಮಾಸ ಮೂರನೇ ಶನಿವಾರ ಹುಣ್ಣಿಮೆಯ ದಿನವಾದ ಇ೦ದು ಹೂವಿನಿ೦ದ ಮಾಡಲಾದ ವಿಶೇಷ ಅಲ೦ಕಾರ.

ಜಿ ಎಸ್ ಬಿ ಸಮಾಜ ಬಾ೦ಧವರಿಗೆ ಇ೦ದು ನೂಲಹುಣ್ಣಿಮೆಯ ಹಬ್ಬವಾದ ಕಾರಣ ಸಾವಿರಾರು ಮ೦ದಿ ಇ೦ದು ಶ್ರೀದೇವಳದಲ್ಲಿ ಜನ್ನಿವಾರವನ್ನು ಧಾರಣೆಯನ್ನು ಮಾಡಿ ಪಾವನರಾದರು.

No Comments

Leave A Comment