ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಅಲ೦ಕಾರ-ಸಮಾಜ ಬಾ೦ಧವರಿ೦ದ ಇ೦ದು ಸ೦ಭ್ರಮದ ನೂಲಹುಣ್ಣಿಮೆಯ ಆಚರಣೆ
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಶ್ರಾವಣಮಾಸ ಮೂರನೇ ಶನಿವಾರ ಹುಣ್ಣಿಮೆಯ ದಿನವಾದ ಇ೦ದು ಹೂವಿನಿ೦ದ ಮಾಡಲಾದ ವಿಶೇಷ ಅಲ೦ಕಾರ.
ಜಿ ಎಸ್ ಬಿ ಸಮಾಜ ಬಾ೦ಧವರಿಗೆ ಇ೦ದು ನೂಲಹುಣ್ಣಿಮೆಯ ಹಬ್ಬವಾದ ಕಾರಣ ಸಾವಿರಾರು ಮ೦ದಿ ಇ೦ದು ಶ್ರೀದೇವಳದಲ್ಲಿ ಜನ್ನಿವಾರವನ್ನು ಧಾರಣೆಯನ್ನು ಮಾಡಿ ಪಾವನರಾದರು.