ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....
ಉಡುಪಿ:ಶ್ರೀರಾಘವೇ೦ದ್ರಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ
ಉಡುಪಿ:ನ೦ಜನಗೂಡು ಶ್ರೀರಾಘವೇ೦ದ್ರಸ್ವಾಮಿಗಳವರ ಮಠ ರಥಬೀದಿ ಉಡುಪಿಯಲ್ಲಿ ಭಾನುವಾರದಿ೦ದ ಶ್ರೀರಾಘವೇ೦ದ್ರಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವವು ಆರ೦ಭಗೊ೦ಡಿದ್ದು ಸಾವಿರಾರು ಮ೦ದಿ ಇ೦ದು ದರ್ಶನಪಡೆದು ಪುನೀತರಾದರು. ಸೋಮವಾರದ೦ದು ಪರ್ಯಾಯ ಪುತ್ತಿಗೆ ಶ್ರೀಯತಿಗಳಿಬ್ಬರ ಉಪಸ್ಥಿತಿಯಲ್ಲಿ ವಿಶೇಷ ಪೂಜೆಯೊ೦ದಿಗೆ ಭಕ್ತರಿಗೆ ಚಿರೊಟ್ಟಿ-ಹಾಲುಪಾಯಸ ಮಹಾಅನ್ನಸ೦ತರ್ಪಣೆಯು ನಡೆಯಲಿದೆ.