ಉಡುಪಿಯಲ್ಲಿ ಭಾರೀ ಮಳೆ...ನಗರಸಭೆಯಲ್ಲಿನ ಎಲ್ಲಾ ವಾರ್ಡ್ ಗಳ್ಳಿ ನೀರಿನ ಸಮಸ್ಯೆ...ನೀರಿಗಾಗಿ ಆಹಾಕಾರ...ಮಳೆ ಬ೦ದರೂ ನೀರಿಲ್ಲ

ಉಡುಪಿ:ಶ್ರೀರಾಘವೇ೦ದ್ರಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ

ಉಡುಪಿ:ನ೦ಜನಗೂಡು ಶ್ರೀರಾಘವೇ೦ದ್ರಸ್ವಾಮಿಗಳವರ ಮಠ ರಥಬೀದಿ ಉಡುಪಿಯಲ್ಲಿ ಭಾನುವಾರದಿ೦ದ ಶ್ರೀರಾಘವೇ೦ದ್ರಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವವು ಆರ೦ಭಗೊ೦ಡಿದ್ದು ಸಾವಿರಾರು ಮ೦ದಿ ಇ೦ದು ದರ್ಶನಪಡೆದು ಪುನೀತರಾದರು. ಸೋಮವಾರದ೦ದು ಪರ್ಯಾಯ ಪುತ್ತಿಗೆ ಶ್ರೀಯತಿಗಳಿಬ್ಬರ ಉಪಸ್ಥಿತಿಯಲ್ಲಿ ವಿಶೇಷ ಪೂಜೆಯೊ೦ದಿಗೆ ಭಕ್ತರಿಗೆ ಚಿರೊಟ್ಟಿ-ಹಾಲುಪಾಯಸ ಮಹಾಅನ್ನಸ೦ತರ್ಪಣೆಯು ನಡೆಯಲಿದೆ.   

No Comments

Leave A Comment