.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ:ಶ್ರೀರಾಘವೇ೦ದ್ರಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ

ಉಡುಪಿ:ನ೦ಜನಗೂಡು ಶ್ರೀರಾಘವೇ೦ದ್ರಸ್ವಾಮಿಗಳವರ ಮಠ ರಥಬೀದಿ ಉಡುಪಿಯಲ್ಲಿ ಭಾನುವಾರದಿ೦ದ ಶ್ರೀರಾಘವೇ೦ದ್ರಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವವು ಆರ೦ಭಗೊ೦ಡಿದ್ದು ಸಾವಿರಾರು ಮ೦ದಿ ಇ೦ದು ದರ್ಶನಪಡೆದು ಪುನೀತರಾದರು. ಸೋಮವಾರದ೦ದು ಪರ್ಯಾಯ ಪುತ್ತಿಗೆ ಶ್ರೀಯತಿಗಳಿಬ್ಬರ ಉಪಸ್ಥಿತಿಯಲ್ಲಿ ವಿಶೇಷ ಪೂಜೆಯೊ೦ದಿಗೆ ಭಕ್ತರಿಗೆ ಚಿರೊಟ್ಟಿ-ಹಾಲುಪಾಯಸ ಮಹಾಅನ್ನಸ೦ತರ್ಪಣೆಯು ನಡೆಯಲಿದೆ.   

No Comments

Leave A Comment