ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಕುಲ್ಯಾಡಿ ಸೀತಾ ಪೈ ನಿಧನ

ಉಡುಪಿಯ ಪ್ರಸಿದ್ಧ ಜವಳಿಮಳಿಗೆ ಕುಲ್ಯಾಡಿಕಾರ್ಸ್ ನೂತನ್ ಸಿಲ್ಕ್ ನ ಕುಲ್ಯಾಡಿ ರಾಮಚ೦ದ್ರ ಪೈಯವರ ಧರ್ಮಪತ್ನಿಯಾಗಿದ್ದ ಸೀತಾ ಪೈ(60)ರವರು ಅಲ್ಪಕಾಲ ಅಸೌಖ್ಯದಿ೦ದಾಗಿ ಬುಧವಾರದ೦ದು ದೈವಾಧೀನರಾಗಿದ್ದಾರೆ.

ಮೃತರು ಪತಿ,ಪುತ್ರರಿಬ್ಬರು ಮತ್ತು ಪುತ್ರಿಯೊಳನ್ನು ಹಾಗೂ ಕುಟು೦ಬದ ಸದಸ್ಯರನ್ನು ಅಗಲಿದ್ದಾರೆ

No Comments

Leave A Comment