ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಕುಲ್ಯಾಡಿ ಸೀತಾ ಪೈ ನಿಧನ

ಉಡುಪಿಯ ಪ್ರಸಿದ್ಧ ಜವಳಿಮಳಿಗೆ ಕುಲ್ಯಾಡಿಕಾರ್ಸ್ ನೂತನ್ ಸಿಲ್ಕ್ ನ ಕುಲ್ಯಾಡಿ ರಾಮಚ೦ದ್ರ ಪೈಯವರ ಧರ್ಮಪತ್ನಿಯಾಗಿದ್ದ ಸೀತಾ ಪೈ(60)ರವರು ಅಲ್ಪಕಾಲ ಅಸೌಖ್ಯದಿ೦ದಾಗಿ ಬುಧವಾರದ೦ದು ದೈವಾಧೀನರಾಗಿದ್ದಾರೆ.

ಮೃತರು ಪತಿ,ಪುತ್ರರಿಬ್ಬರು ಮತ್ತು ಪುತ್ರಿಯೊಳನ್ನು ಹಾಗೂ ಕುಟು೦ಬದ ಸದಸ್ಯರನ್ನು ಅಗಲಿದ್ದಾರೆ

No Comments

Leave A Comment