ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ದೇಶದೆಲ್ಲೆಡೆಯಲ್ಲಿ ಇ೦ದು ಶ್ರೀಗೌರಿತೃತೀಯ ಹಬ್ಬದ ಸ೦ಭ್ರಮ

ಉಡುಪಿ:ದೇಶದೆಲ್ಲೆಡೆಯಲ್ಲಿ ಇ೦ದು ಮ೦ಗಳವಾರದ೦ದು ಶ್ರೀಗೌರಿತೃತೀಯ ಹಬ್ಬವು ವಿಜೃ೦ಭಣೆಯಿ೦ದ ನಡೆಯುತಿದೆ.ಜಿ ಎಸ್.ಬಿ ಸಮಾಜಬಾ೦ಧವರ ಮನೆಯಲ್ಲಿ ಈ ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದೆ.

ಮಹದೇವ ಹಾಗೂ ಗೌರಿಯ ಭಾವಚಿತ್ರವನ್ನಿಟ್ಟು ಅದಕ್ಕೆ ಹೂವಿನಿ೦ದ ಶೃ೦ಗರಿಸಿ ಮಧ್ಯಾಹ್ನ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.ವಾಯಿಣಪೂಜೆಯೆ೦ದೇ ಹೆಸರುವಾಸಿ.ಸುವಾಸಿನಿಯರಿಗೆ ಈ ಕಾರ್ಯಕ್ರಮ ಬಹಳ ಶ್ರೇಷ್ಠವಾಗಿದೆ.

ಕಿರಿಯರು ಹಿರಿಯರಿಗೆ ವೀಳ್ಯವನ್ನು ಕೊಟ್ಟುಪೂಜಿಸಲ್ಪಟ್ಟ ತೆ೦ಗಿನಕಾಯಿ ಕೊಟ್ಟು ಕಾಲುಹಿಡಿಯುವ ಪದ್ದತಿಇದಾಗಿದೆ.

ಎಲ್ಲರಿಗೂ ಶ್ರೀಗೌರಿತೃತೀಯ ಹಬ್ಬದ ಶುಭಾಶಯಗಳು

(ಕೂರಾಡಿ ರಾಮಚ೦ದ್ರ ನಾಯಕ್ ರವರ ಮನೆಯಲ್ಲಿನ ಶ್ರೀಗೌರಿಪೂಜೆಯ ಇ೦ದಿನ ಕ್ಷಣ)

(ಅಲೆವೂರು ಕಿಣಿ ಫ್ಯಾಮಿಲಿಯವರ ಮನೆಯಲ್ಲಿ ನಡೆದ ಗಣಹೋಮದ ಕ್ಷಣ…)

ಉಡುಪಿಯ ರಥಬೀದಿಯ ಎ ಎನ್ ಆರ್ ತರಕಾರಿ ಮತ್ತು ಹಣ್ಣುಹ೦ಪಲು ವ್ಯಾಪರಿಗಳ ಅ೦ಗಡಿಯಲ್ಲಿ ತರಕಾರಿ ಖರೀದಿಗೆ ಮುಗಿಬಿದ್ದ ಗ್ರಾಹಕರು…

No Comments

Leave A Comment