Union Budget 2026: 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ. 41ರಷ್ಟು ತೆರಿಗೆ ಹಂಚಿಕೆ - ನಿರ್ಮಲಾ ಸೀತಾರಾಮನ್...ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!...

ಶ್ರೀಕೃಷ್ಣಮಠ,ಶ್ರೀರಾಘವೇ೦ದ್ರ ಮಠ,ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನಗಳಲ್ಲಿನ ಶ್ರೀಗಣೇಶ ವಿಗ್ರಹ ವಿಜೃ೦ಭಣೆಯಿ೦ದ ಜಲಸ್ತ೦ಭನ

ಉಡುಪಿಯ ಶ್ರೀಕೃಷ್ಣಮಠ, ಶ್ರೀರಾಘವೇ೦ದ್ರ ಮಠ ಉಡುಪಿ, ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನಗಳಲ್ಲಿ ಪೂಜಿಸಲ್ಪಟ್ಟ ಶ್ರೀಗಣಪತಿ ವಿಗ್ರಹವನ್ನು ಭಾನುವಾರದ೦ದು ವಿಜೃ೦ಭಣೆಯಿ೦ದ ಜಲಸ್ತ೦ಭನವನ್ನು ಮಾಡಲಾಯಿತು. ಮೆರವಣಿಗೆಯಲ್ಲಿ ಹುಲಿವೇಷ ಕುಣಿತ,ಬ್ಯಾ೦ಡ್ ವಾದ್ಯಗಳಿದ್ದವು ಸಾವಿರಾರು ಮ೦ದಿ ಈ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

No Comments

Leave A Comment