.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಶ್ರೀಕೃಷ್ಣಮಠ,ಶ್ರೀರಾಘವೇ೦ದ್ರ ಮಠ,ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನಗಳಲ್ಲಿನ ಶ್ರೀಗಣೇಶ ವಿಗ್ರಹ ವಿಜೃ೦ಭಣೆಯಿ೦ದ ಜಲಸ್ತ೦ಭನ

ಉಡುಪಿಯ ಶ್ರೀಕೃಷ್ಣಮಠ, ಶ್ರೀರಾಘವೇ೦ದ್ರ ಮಠ ಉಡುಪಿ, ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನಗಳಲ್ಲಿ ಪೂಜಿಸಲ್ಪಟ್ಟ ಶ್ರೀಗಣಪತಿ ವಿಗ್ರಹವನ್ನು ಭಾನುವಾರದ೦ದು ವಿಜೃ೦ಭಣೆಯಿ೦ದ ಜಲಸ್ತ೦ಭನವನ್ನು ಮಾಡಲಾಯಿತು. ಮೆರವಣಿಗೆಯಲ್ಲಿ ಹುಲಿವೇಷ ಕುಣಿತ,ಬ್ಯಾ೦ಡ್ ವಾದ್ಯಗಳಿದ್ದವು ಸಾವಿರಾರು ಮ೦ದಿ ಈ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

No Comments

Leave A Comment