ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಉಡುಪಿ:ನೀವು ಕಂಡಂತೆ ಓಸ್ಕರ್ ಅಣ್ಣ:ರೀಲ್ಸ್ ಮಾಡಿ ಗೆಲ್ಲಿರಿ ಆಕರ್ಷಕ ಉಡುಗೊರೆ
ಉಡುಪಿ:ಮರೆಯಲಾಗದ ರತ್ನ ನಮ್ಮ ಹೆಮ್ಮೆಯ ಓಸ್ಕರ್ ಅಣ್ಣನ ಪುಣ್ಯ ತಿಥಿಯಂದು ನಮ್ಮ ಕಾರ್ಯಕರ್ತರಿಗೆ ಅವರ ಶಾಶ್ವತ ಸವಿ ನೆನಪಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಉಡುಗೊರೆ ಗೆಲ್ಲಿರಿ.
ಒಂದು ರೀಲ್ಸ್ 90 ಸೆಕೆಂಡ್ಸ್ ಮೀರದಂತಿರಬೇಕು.ರೀಲ್ಸ್ ಕಳಿಸಲು ಕೊನೆಯ ದಿನಾಂಕ : 07-09-25.
ನಿಮ್ಮ ರೀಲ್ಸ್ ಕಳಿಸಬೇಕಾದ ಮೊಬೈಲ್ ಸಂಖ್ಯೆ : +91 76192 13123, +91 98449 04394 ಹೆಚ್ಚಿನ ಮಾಹಿತಿಗಾಗಿ :9901866998