ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಉಡುಪಿ:ನೀವು ಕಂಡಂತೆ ಓಸ್ಕರ್ ಅಣ್ಣ:ರೀಲ್ಸ್ ಮಾಡಿ ಗೆಲ್ಲಿರಿ ಆಕರ್ಷಕ ಉಡುಗೊರೆ
ಉಡುಪಿ:ಮರೆಯಲಾಗದ ರತ್ನ ನಮ್ಮ ಹೆಮ್ಮೆಯ ಓಸ್ಕರ್ ಅಣ್ಣನ ಪುಣ್ಯ ತಿಥಿಯಂದು ನಮ್ಮ ಕಾರ್ಯಕರ್ತರಿಗೆ ಅವರ ಶಾಶ್ವತ ಸವಿ ನೆನಪಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಉಡುಗೊರೆ ಗೆಲ್ಲಿರಿ.
ಒಂದು ರೀಲ್ಸ್ 90 ಸೆಕೆಂಡ್ಸ್ ಮೀರದಂತಿರಬೇಕು.ರೀಲ್ಸ್ ಕಳಿಸಲು ಕೊನೆಯ ದಿನಾಂಕ : 07-09-25.
ನಿಮ್ಮ ರೀಲ್ಸ್ ಕಳಿಸಬೇಕಾದ ಮೊಬೈಲ್ ಸಂಖ್ಯೆ : +91 76192 13123, +91 98449 04394 ಹೆಚ್ಚಿನ ಮಾಹಿತಿಗಾಗಿ :9901866998