.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ:ನೀವು ಕಂಡಂತೆ ಓಸ್ಕರ್ ಅಣ್ಣ:ರೀಲ್ಸ್ ಮಾಡಿ ಗೆಲ್ಲಿರಿ ಆಕರ್ಷಕ ಉಡುಗೊರೆ

ಉಡುಪಿ:ಮರೆಯಲಾಗದ ರತ್ನ ನಮ್ಮ ಹೆಮ್ಮೆಯ ಓಸ್ಕರ್ ಅಣ್ಣನ ಪುಣ್ಯ ತಿಥಿಯಂದು ನಮ್ಮ ಕಾರ್ಯಕರ್ತರಿಗೆ ಅವರ ಶಾಶ್ವತ ಸವಿ ನೆನಪಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಉಡುಗೊರೆ ಗೆಲ್ಲಿರಿ.

ಒಂದು ರೀಲ್ಸ್ 90 ಸೆಕೆಂಡ್ಸ್ ಮೀರದಂತಿರಬೇಕು.ರೀಲ್ಸ್ ಕಳಿಸಲು ಕೊನೆಯ ದಿನಾಂಕ : 07-09-25.

ನಿಮ್ಮ ರೀಲ್ಸ್ ಕಳಿಸಬೇಕಾದ ಮೊಬೈಲ್ ಸಂಖ್ಯೆ :
+91 76192 13123,
+91 98449 04394
ಹೆಚ್ಚಿನ ಮಾಹಿತಿಗಾಗಿ :9901866998

No Comments

Leave A Comment