ಉಡುಪಿಯಲ್ಲಿ ಭಾರೀ ಮಳೆ...ನಗರಸಭೆಯಲ್ಲಿನ ಎಲ್ಲಾ ವಾರ್ಡ್ ಗಳ್ಳಿ ನೀರಿನ ಸಮಸ್ಯೆ...ನೀರಿಗಾಗಿ ಆಹಾಕಾರ...ಮಳೆ ಬ೦ದರೂ ನೀರಿಲ್ಲ

ಉಡುಪಿ:ಶ್ರೀಕೃಷ್ಣ ಜನ್ಮಾಷ್ಠಮಿಯ ಸಾಂಸ್ಕೃತಿಕ ಮಂಡಲೋತ್ಸವ ಕಾರ್ಯಕ್ರಮ

ಉಡುಪಿ:ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026
ಶ್ರೀ ಕೃಷ್ಣ ಮಠದ  ರಾಜಾಂಗಣದಲ್ಲಿ  ಶ್ರೀಕೃಷ್ಣ ಜನ್ಮಾಷ್ಠಮಿಯ  ಸಾಂಸ್ಕೃತಿಕ ಮಂಡಲೋತ್ಸವದ ಪ್ರಯುಕ್ತ ಗೆಜ್ಜೆನಾದ ನೃತ್ಯಮಂದಿರ, ಬೆಂಗಳೂರು ಇವರಿಂದ ನೃತ್ಯ ನಾಟಕ ನೆರವೇರಿತು.

No Comments

Leave A Comment