.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಉಡುಪಿ:ಶ್ರೀಕೃಷ್ಣ ಜನ್ಮಾಷ್ಠಮಿಯ ಸಾಂಸ್ಕೃತಿಕ ಮಂಡಲೋತ್ಸವ ಕಾರ್ಯಕ್ರಮ
ಉಡುಪಿ:ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026 ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಸಾಂಸ್ಕೃತಿಕ ಮಂಡಲೋತ್ಸವದ ಪ್ರಯುಕ್ತ ಗೆಜ್ಜೆನಾದ ನೃತ್ಯಮಂದಿರ, ಬೆಂಗಳೂರು ಇವರಿಂದ ನೃತ್ಯ ನಾಟಕ ನೆರವೇರಿತು.