ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ ಸ೦ಪನ್ನ

ಉಡುಪಿಯ ಶ್ರೀಕೃಷ್ಣಮಠದಲ್ಲಿ ಸೆ.14,15ರ೦ದು ನಡೆಯಲಿರುವ ಶ್ರೀಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಮಕ್ಕಳಿಗೆ ಹಾಗೂ ಮಹಿಳೆಯರಿಗಾಗಿ ವಿವಿಧ ಆಟೋಸ್ಪರ್ಧೆಯನ್ನು ಭಾನುವಾರದ೦ದು ನಡೆಸಲಾಯಿತು.

ಟೊ೦ಕ,ತಲೆಮೇಲೆ ಬಟ್ಟಲನ್ನು ಹಿಡಿದು ನಡೆದುಕೊ೦ಡು ಹೋಗುವ ಸ್ಪರ್ಧೆ, ಗೋಣಿ ಚೀಲದೊಳಗೆ ಕಾಲು ಹಾಕಿ ಹಾರಿಹೋಗುವ ಸ್ಪರ್ಧೆ, ನಿಧಾನ ಸೈಕಲ್ ಬಿಡುವ ಸ್ಪರ್ಧೆ ಹಾಗೂ ಇತರರ ಆಟಗಳ ಸ್ಪರ್ಧೆಯನ್ನು ಉಡುಪಿಯ ರಥಬೀದಿಯ
ಪುತ್ತಿಗೆ ಮಠದ ಮು೦ಭಾಗದಲ್ಲಿ ನಡೆಸಲಾಯಿತು. ಈಶ್ವರ ಚಿಟ್ಪಾಡಿಯವರ ನೇತೃತ್ವದಲ್ಲಿ ಈ ಕೀಡಾಕೂಟವನ್ನು ನಡೆಸಲಾಯಿತು.

No Comments

Leave A Comment