ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಉಡುಪಿಯ ತೆಂಕಪೇಟೆ ಆಚಾರ್ಯ ಮಠದಲ್ಲಿ ಪೂಜೆಗೊಳ್ಳುವ ಅನಂತನ ಚತುರ್ದಶಿ ಕಲಶಕ್ಕೆ ಪರ್ಯಾಯ ಶ್ರೀಗಳಿ೦ದ ಪೂಜೆ
ಉಡುಪಿ: 06.09.2025ರ ಶನಿವಾರದ೦ದು ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026 ಅನಂತನ ಚತುರ್ದಶಿ ಪ್ರಯುಕ್ತ ಉಡುಪಿಯ ತೆಂಕಪೇಟೆ ಆಚಾರ್ಯ ಮಠದಲ್ಲಿ ಪೂಜೆಗೊಳ್ಳುವ ಕಲಶಕ್ಕೆ ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಪಾದರಿಂದ ವಿಶೇಷ ಪೂಜೆಯನ್ನು ನೆರವೇರಿಸಿದರು. ಆಚಾರ್ಯಮಠದ ರಘುರಾಮ್ ಆಚಾರ್ಯ ಹಾಗೂ ಅವರ ಮಕ್ಕಳು ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.