.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿಯ ತೆಂಕಪೇಟೆ ಆಚಾರ್ಯ ಮಠದಲ್ಲಿ ಪೂಜೆಗೊಳ್ಳುವ ಅನಂತನ ಚತುರ್ದಶಿ ಕಲಶಕ್ಕೆ ಪರ್ಯಾಯ ಶ್ರೀಗಳಿ೦ದ ಪೂಜೆ

ಉಡುಪಿ: 06.09.2025ರ ಶನಿವಾರದ೦ದು ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026
ಅನಂತನ ಚತುರ್ದಶಿ ಪ್ರಯುಕ್ತ ಉಡುಪಿಯ ತೆಂಕಪೇಟೆ ಆಚಾರ್ಯ ಮಠದಲ್ಲಿ ಪೂಜೆಗೊಳ್ಳುವ ಕಲಶಕ್ಕೆ ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಪಾದರಿಂದ ವಿಶೇಷ ಪೂಜೆಯನ್ನು ನೆರವೇರಿಸಿದರು. ಆಚಾರ್ಯಮಠದ ರಘುರಾಮ್ ಆಚಾರ್ಯ ಹಾಗೂ ಅವರ ಮಕ್ಕಳು ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.

No Comments

Leave A Comment